Gruhalakshmi Yojana: ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಸಿಹಿ ಸುದ್ದಿ! ₹2,000 ಹಣ ಯಾವಾಗ ಜಮಾ?

Gruhalakshmi Yojana: ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಸಿಹಿ ಸುದ್ದಿ! ₹2,000 ಹಣ ಯಾವಾಗ ಜಮಾ? ನಮಸ್ಕಾರ ಎಲ್ಲರಿಗೂ, ಈ ಲೇಖನದ ಮೂಲಕ ತಿಳಿಸುವುದೇನೆಂದರೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಆಗಿರುವಂತಹ ಲಕ್ಷ್ಮಿ ಹೆಬ್ಬಾಳಕರ್ ಅವರು ಗೃಹಲಕ್ಷ್ಮಿ ಯೋಜನೆಯ ಬಗ್ಗೆ ಹೊಸ ಅಪ್ಡೇಟ್ ಅನ್ನು ನೀಡಿರುತ್ತಾರೆ. ಈ ಲೇಖನದಲ್ಲಿ ಗೃಹಲಕ್ಷ್ಮಿ ಯೋಜನೆಯ 14 ಹಾಗೂ 15ನೇ ಕಂತಿನ ಹಣ ಯಾವಾಗ ಜಮಾ ಆಗುತ್ತದೆ ಎಂಬುದನ್ನು ತಿಳಿದುಕೊಳ್ಳಲು ಲೇಖನವನ್ನು ಕೊನೆಯವರೆಗೂ ಓದಿ. ಗೃಹಲಕ್ಷ್ಮಿ ಯೋಜನೆಯ ಜಾರಿಗೆ ಬಂದು … Read more

Labour Card Scholarship: ವಿದ್ಯಾರ್ಥಿಗಳಿಗೆ ಸಿಗಲಿದೆ 11,000 ಸ್ಕಾಲರ್ಶಿಪ್! ಲೇಬರ್ ಕಾರ್ಡ್ ವಿದ್ಯಾರ್ಥಿವೇತನಕ್ಕೆ ಈಗಲೇ ಅರ್ಜಿ ಸಲ್ಲಿಸಿ!

Labour Card Scholarship: ವಿದ್ಯಾರ್ಥಿಗಳಿಗೆ ಸಿಗಲಿದೆ 11,000 ಸ್ಕಾಲರ್ಶಿಪ್! ಲೇಬರ್ ಕಾರ್ಡ್ ವಿದ್ಯಾರ್ಥಿವೇತನಕ್ಕೆ ಈಗಲೇ ಅರ್ಜಿ ಸಲ್ಲಿಸಿ! ನಮಸ್ಕಾರ ಎಲ್ಲರಿಗೂ, ಈ ಲೇಖನದ ಮೂಲಕ ರಾಜ್ಯದ ಜನತೆಗೆ ತಿಳಿಸುವ ವಿಷಯವೆಂದರೆ, ಲೇಬರ್ ಕಾರ್ಡ್ ವಿದ್ಯಾರ್ಥಿವೇತನ ಅರ್ಜಿ ಸಲ್ಲಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಹತೆ ಮತ್ತು ಆಸಕ್ತಿ ಇರುವ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ ವಿದ್ಯಾರ್ಥಿ ವೇತನದ ಮೊತ್ತವನ್ನು ನೇರವಾಗಿ ವಿದ್ಯಾರ್ಥಿಗಳ ಖಾತೆಗೆ ಪಡೆಯಬಹುದಾಗಿರುತ್ತದೆ.  ಕಟ್ಟಡ ಮತ್ತು ಕಾರ್ಮಿಕ ಮಕ್ಕಳಿಗೆ ಹಾಗೂ ಕೂಲಿ ಕಾರ್ಮಿಕರ ಮಕ್ಕಳಿಗೆ ಈ … Read more

Exam Timetable: SSLC ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಬಿಡುಗಡೆ! ಯಾವ ದಿನದಂದು ಪರೀಕ್ಷೆ ನಡೆಯಲಿದೆ? ಇಲ್ಲಿದೆ ವಿವರ!

Exam Timetable: SSLC ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಬಿಡುಗಡೆ! ಯಾವ ದಿನದಂದು ಪರೀಕ್ಷೆ ನಡೆಯಲಿದೆ? ಇಲ್ಲಿದೆ ವಿವರ! ನಮಸ್ಕಾರ ಎಲ್ಲರಿಗೂ, ಈ ಲೇಖನದ ಮೂಲಕ ಕರ್ನಾಟಕದ ಸಮಸ್ತ ಜನತೆಗೆ ತಿಳಿಸುವ ವಿಷಯವೆಂದರೆ, 10ನೇ ತರಗತಿ ಹಾಗೂ ದ್ವಿತೀಯ ಪಿಯುಸಿ ಓದುತ್ತಿರುವಂತಹ ವಿದ್ಯಾರ್ಥಿಗಳಿಗೆ ಈ ಲೇಖನದ ಮೂಲಕ ಒಂದು ಮಾಹಿತಿಯನ್ನು ತಿಳಿಸಲಾಗಿರುತ್ತದೆ. ಅದೇನೆಂದರೆ, 10ನೇ ತರಗತಿ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು ಪರೀಕ್ಷೆ ಯಾವಾಗ ಆರಂಭವಾಗಲಿವೆ ಎಂಬ ವೇಳಾಪಟ್ಟಿಯನ್ನು … Read more

Airtel Best Plan: ಏರ್ಟೆಲ್ ಗ್ರಾಹಕರಿಗೆ ಭರ್ಜರಿ ಆಫರ್! ಕಡಿಮೆ ಬೆಲೆಯಲ್ಲಿ ಒಳ್ಳೆಯ ಪ್ಲಾನ್!

Airtel Best Plan: ಏರ್ಟೆಲ್ ಗ್ರಾಹಕರಿಗೆ ಭರ್ಜರಿ ಆಫರ್! ಕಡಿಮೆ ಬೆಲೆಯಲ್ಲಿ ಒಳ್ಳೆಯ ಪ್ಲಾನ್! ನಮಸ್ಕಾರ, ರಾಜ್ಯದ ಜನತೆಗೆ ಎಲ್ಲರಿಗೂ ಈ ಲೇಖನದ ಮೂಲಕ ತಿಳಿಸುವ ವಿಷಯವೆಂದರೆ, ಏರ್ಟೆಲ್ ಸಿಮ್ ಬಳಸುವ ಗ್ರಾಹಕರು ದೇಶದಲ್ಲಿ ಹೇರಳವಾಗಿದ್ದಾರೆ ಎಂದು ಹೇಳಿದರೆ ತಪ್ಪಾಗುವುದಿಲ್ಲ. ಏರ್ಟೆಲ್ ಕಂಪನಿಯೂ ದೇಶದಲ್ಲಿ ಅತಿ ಹೆಚ್ಚು ಗ್ರಾಹಕರನ್ನು ಹೊಂದಿರುವ ಪ್ರಮುಖ ಟೆಲಿಕಾಂ ಕಂಪನಿಗಳಲ್ಲಿ ಒಂದಾಗಿರುತ್ತದೆ.  ಕೆಲವು ತಿಂಗಳುಗಳ ಹಿಂದೆ ಎಲ್ಲ ಟೆಲಿಕಾಂ ಕಂಪನಿಗಳು ರಿಚಾರ್ಜ್ ದರದ ಏರಿಕೆಯ ಮೂಲಕ ಜನರಿಗೆ ಶಾಕ್ ನೀಡಿದ್ದವು. ಹಾಗಾಗಿ ಇರುವುದರಲ್ಲಿ … Read more

BSNL New Plan: BSNL ಬಳಕೆದಾರರಿಗೆ ಬಂಪರ್ ಆಫರ್! ₹58 ರೂ. ನಲ್ಲಿ ಹೊಸ ಪ್ಲಾನ್ ಬಿಡುಗಡೆ!

BSNL New Plan: BSNL ಬಳಕೆದಾರರಿಗೆ ಬಂಪರ್ ಆಫರ್! ₹58 ರೂ. ನಲ್ಲಿ ಹೊಸ ಪ್ಲಾನ್ ಬಿಡುಗಡೆ! ನಮಸ್ಕಾರ ಸ್ನೇಹಿತರೆ, ಈ ಲೇಖನದ ಮೂಲಕ ರಾಜ್ಯದ ಜನತೆಗೆ ಎಲ್ಲ ತಿಳಿಸುವ ವಿಷಯವೆಂದರೆ ಬಿಎಸ್ಎನ್ಎಲ್ ಗ್ರಾಹಕರಲ್ಲಿ ಸಂತಸವನ್ನು ಮೂಡಿಸಿರುವ ಈ ಪ್ಲಾನ್ ಅತ್ಯಂತ ಕಡಿಮೆ ಬೆಲೆಯಲ್ಲಿ ಉತ್ತಮ ಸೇವೆಗಳನ್ನು ನೀಡುವುದಾಗಿ ತಿಳಿಸಲಾಗಿದೆ. ಈ ಪ್ಲಾನ್ ಅನ್ನು ನೀವು ಆಯ್ಕೆ ಮಾಡಿ ಕೊಳ್ಳುವುದರಿಂದ ಅವೆಲ್ಲ ಲಾಭಗಳು ದೊರೆಯುತ್ತವೆ ಎಂಬ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಾಗಿದೆ.  ಬಿಎಸ್ಎನ್ಎಲ್ ಗ್ರಾಹಕರಿಗೆ ಕಡಿಮೆ ಬೆಲೆಯಲ್ಲಿ … Read more

Gold Rate Today: ಚಿನ್ನದ ಬೆಲೆಯಲ್ಲಿ ದಿಢೀರ್ ಇಳಿಕೆ! ಇವತ್ತಿನ ಬಂಗಾರದ ಬೆಲೆ ಎಷ್ಟು?

Gold Rate Today: ಚಿನ್ನದ ಬೆಲೆಯಲ್ಲಿ ದಿಢೀರ್ ಇಳಿಕೆ! ಇವತ್ತಿನ ಬಂಗಾರದ ಬೆಲೆ ಎಷ್ಟು? ನಮಸ್ಕಾರ ಎಲ್ಲರಿಗೂ, ಈ ಲೇಖನದಲ್ಲಿ ತಿಳಿಸುವ ಪ್ರಮುಖ ವಿಷಯವೆಂದರೆ ರಾಜ್ಯದಲ್ಲಿ ಚಿನ್ನದ ಬೆಲೆಯು ದಿಡೀರನೆ ಏರಿಕೆ ಆಗುತ್ತಾ ಬಂದಿತ್ತು ಇದೀಗ ಚಿನ್ನದ ಬೆಲೆಯು ಕೆಳಗೆ ಇಳಿಯುವ ಮೂಲಕ ಹಲವಾರು ಜನರಲ್ಲಿ ಸಂತಸವನ್ನು ಮೂಡಿಸಿದೆ ಎಂದು ಹೇಳಿದರೆ ತಪ್ಪಾಗುವುದಿಲ್ಲ.  ಚಿನ್ನ ಖರೀದಿಸುವವರಿಗೆ ಭರ್ಜರಿ ಸಿಹಿ ಸುದ್ದಿ ಎಂದು ಹೇಳಬಹುದು. ಚಿನ್ನದ ಬೆಲೆ ಕುಸಿತ ಕಂಡಿರುವ ಸಮಯದಲ್ಲಿ ಚಿನ್ನವನ್ನು ಖರೀದಿಸುವುದು ತುಂಬಾ ಸೂಕ್ತ. ಏಕೆಂದರೆ, … Read more

AK Scholarship: ವಿದ್ಯಾರ್ಥಿಗಳಿಗೆ ಸಿಗಲಿದೆ 25,000 ಸ್ಕಾಲರ್ಶಿಪ್! ಅರ್ಜಿ ಸಲ್ಲಿಸಲು ಇಲ್ಲಿದೆ ಸಂಪೂರ್ಣವಾದ ಮಾಹಿತಿ!

AK Scholarship: ವಿದ್ಯಾರ್ಥಿಗಳಿಗೆ ಸಿಗಲಿದೆ 25,000 ಸ್ಕಾಲರ್ಶಿಪ್! ಅರ್ಜಿ ಸಲ್ಲಿಸಲು ಇಲ್ಲಿದೆ ಸಂಪೂರ್ಣವಾದ ಮಾಹಿತಿ! ನಮಸ್ಕಾರ ಎಲ್ಲರಿಗೂ, ರಾಜ್ಯದ ಜನತೆಗೆಲ್ಲ ತಿಳಿಸುವುದೇನೆಂದರೆ, ಗ್ರಾಜುಯೇಟ್ ಹಾಗೂ ಪೋಸ್ಟ್ ಗ್ರಾಜುಯೇಟ್ ಅಥವಾ ಪಿಎಚ್ಡಿ ಕೋರ್ಸ್ ಗಳಲ್ಲಿ ಅಧ್ಯಯನ ಮಾಡುತ್ತಿರುವಂತಹ ವಿದ್ಯಾರ್ಥಿಗಳಿಗೆ “ಡಾ. ಎಪಿಜೆ ಅಬ್ದುಲ್ ಕಲಾಂ ಯಂಗ್ ರಿಸರ್ಚ್ ಸ್ಕಾಲರ್ಶಿಪ್” ನೀಡಲಾಗುತ್ತಿದ್ದು, ಅರ್ಹತೆ ಮತ್ತು ಆಸಕ್ತಿ ಉಳ್ಳಂತಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಲೇಖನವನ್ನು ಕೊನೆಯವರೆಗೂ ಓದಿ. ಹೌದು ಸ್ನೇಹಿತರೆ, “ಡಾ. ಎಪಿಜೆ ಅಬ್ದುಲ್ ಕಲಾಂ … Read more

BPL Ration Card: ರಾಜ್ಯದಾದ್ಯಂತ ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಗುಡ್ ನ್ಯೂಸ್! ಇಲ್ಲಿದೆ ಹೊಚ್ಚಹೊಸ ಅಪ್ಡೇಟ್!

BPL Ration Card: ರಾಜ್ಯದಾದ್ಯಂತ ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಗುಡ್ ನ್ಯೂಸ್! ಇಲ್ಲಿದೆ ಹೊಚ್ಚಹೊಸ ಅಪ್ಡೇಟ್! ನಮಸ್ಕಾರ ಎಲ್ಲರಿಗೂ, ಈ ಲೇಖನದ ಮೂಲಕ ರಾಜ್ಯದ ಜನತೆಗೆಲ್ಲ ತಿಳಿಸುವುದೇನೆಂದರೆ, ಇತ್ತೀಚಿಗೆ ರಾಜದಾದ್ಯಂತ ರದ್ದಾಗಿರುವಂತಹ ಬಿಪಿಎಲ್ ರೇಷನ್ ಕಾರ್ಡ್ (BPL Ration Card) ಇದೀಗ ಮತ್ತೆ ಆಕ್ಟಿವ್ ಆಗಿದೆ ಎಂದು ಮಾಹಿತಿ ತಿಳಿದು ಬಂದಿರುತ್ತದೆ. ಈ ಕುರಿತು ಮಾತನಾಡಿರುವಂತ ಆಹಾರ ಸಚಿವ ಕೆ.ಎಚ್. ಮುನಿಯಪ್ಪನವರು ಮಾಹಿತಿಯನ್ನು ತಿಳಿಸಿರುತ್ತಾರೆ. ಆಹಾರ ಇಲಾಖೆಯ ಸಚಿವರಾಗಿರುವಂತಹ ಕೆ.ಎಚ್. ಮುನಿಯಪ್ಪನವರು ತಿಳಿಸಿರುವ ಮಾಹಿತಿಯ ಪ್ರಕಾರ ಹಲವಾರು … Read more

Railway Jobs: 10ನೇ ತರಗತಿ ಪಾಸ್ ಆಗಿದ್ದೀರಾ? ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಮಾಡುತ್ತಿದೆ ರೈಲ್ವೆ ಇಲಾಖೆ!

Railway Jobs: 10ನೇ ತರಗತಿ ಪಾಸ್ ಆಗಿದ್ದೀರಾ? ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಮಾಡುತ್ತಿದೆ ರೈಲ್ವೆ ಇಲಾಖೆ! ನಮಸ್ಕಾರ ಎಲ್ಲರಿಗೂ, ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಲಾಖೆಯೂ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ರೈಲ್ವೆ ಇಲಾಖೆಯಲ್ಲಿ ಕಾರ್ಯನಿರ್ವಹಿಸಲು ಆಸಕ್ತಿ ಇರುವಂತಹ ಯುವಕರಿಗೆ ಸಿಹಿ ಸುದ್ದಿಯನ್ನು ನೀಡಿದೆ ಎಂದು ಹೇಳಬಹುದು.  ಅರ್ಹ ಮತ್ತು ಆಸಕ್ತಿಯುಳ್ಳ ಅಭ್ಯರ್ಥಿಗಳಿಂದ ಅಧಿಕೃತ ಜಾಲತಾಣದಲ್ಲಿ ಅರ್ಜಿ ಸಲ್ಲಿಸಲು ಅವಕಾಶವನ್ನು ನೀಡಲಾಗಿರುತ್ತದೆ. ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ … Read more

Gruhalakshmi Scheme: ಗೃಹಲಕ್ಷ್ಮಿಯರಿಗೆ ಸಿಹಿ ಸುದ್ದಿ ನೀಡಿದ ಲಕ್ಷ್ಮಿ ಹೆಬ್ಬಾಳ್ಕರ್! ₹2,000 ಹಣದ ಹೊಸ ಅಪ್ಡೇಟ್!

Gruhalakshmi Scheme: ಗೃಹಲಕ್ಷ್ಮಿಯರಿಗೆ ಸಿಹಿ ಸುದ್ದಿ ನೀಡಿದ ಲಕ್ಷ್ಮಿ ಹೆಬ್ಬಾಳ್ಕರ್! ₹2,000 ಹಣದ ಹೊಸ ಅಪ್ಡೇಟ್! ನಮಸ್ಕಾರ ಎಲ್ಲರಿಗೂ, ಈ ಲೇಖನದ ಮೂಲಕ ಎಲ್ಲರಿಗೂ ತಿಳಿಸುವ ವಿಷಯವೆಂದರೆ, ಕಾಂಗ್ರೆಸ್ ಸರ್ಕಾರವು ಜಾರಿಗೆ ತಂದಿರುವ ಯೋಜನೆಗಳಲ್ಲಿ ಮಹತ್ವದ ಯೋಜನೆಯಾಗಿರುವಂತಹ ಗೃಹಲಕ್ಷ್ಮಿ ಯೋಜನೆಯು ಫಲಾನುಭವಿಗಳಿಗೆ ಪ್ರತಿ ತಿಂಗಳು ಕೂಡ 2000 ಆರ್ಥಿಕ ನೆರವನ್ನು ನೀಡುವುದರ ಮೂಲಕ ಯಶಸ್ವಿ ಯೋಜನೆಯಾಗಿ ಮುಂದುವರೆಯುತ್ತಿದೆ.  ಈ ಯೋಜನೆಯ ಅಡಿಯಲ್ಲಿ ಪ್ರತಿ ತಿಂಗಳು ಕೂಡ ಮಹಿಳೆಯರು 2000 ಹಣವನ್ನು ನೇರವಾಗಿ ತಮ್ಮ ಖಾತೆಗೆ ಪಡೆದುಕೊಳ್ಳುತ್ತಿದ್ದಾರೆ. ಇದರ … Read more